top of page

ಅಧಿಕಾರಿಗಳ ಸಭೆ ನಡೆಸಿದ ಸಚಿವ ಶಿವರಾಮ ಹೆಬ್ಬಾರ್.


ಯಲ್ಲಾಪುರ.

ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಶನಿವಾರ ಬೆಂಗಳೂರಿನ ವಿಕಾಸ ಸೌಧದ ತಮ್ಮ ಕಛೇರಿಯಲ್ಲಿ ಕಾರ್ಮಿಕ ಇಲಾಕೆಯ ಅಧಿಕಾರಿಗಳ ಸಭೆ ನಡೆಸಿದರು.


ಈ ಸಂದರ್ಭದಲ್ಲಿ ಯಲ್ಲಾಪುರ ಹಾಗೂ ಮುಂಡಗೋಡದಲ್ಲಿ ಕಾರ್ಮಿಕ ಇಲಾಖೆಯ ಕಛೇರಿ ಹಾಗೂ ಕಾರ್ಮಿಕ ಭವನ ನಿರ್ಮಾಣ ಮಾಡುವ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಗಳು, ಇಂಜನೀಯರ್ ಗಳು ಇದ್ದರು.

------------------------------------------------------------------------------------------------


 
 
 

Comments


bottom of page