ಅಧಿಕಾರಿಗಳ ಸಭೆ ನಡೆಸಿದ ಸಚಿವ ಶಿವರಾಮ ಹೆಬ್ಬಾರ್.
- news e - yellapur
- Jun 19, 2021
- 1 min read

ಯಲ್ಲಾಪುರ.
ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಶನಿವಾರ ಬೆಂಗಳೂರಿನ ವಿಕಾಸ ಸೌಧದ ತಮ್ಮ ಕಛೇರಿಯಲ್ಲಿ ಕಾರ್ಮಿಕ ಇಲಾಕೆಯ ಅಧಿಕಾರಿಗಳ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಯಲ್ಲಾಪುರ ಹಾಗೂ ಮುಂಡಗೋಡದಲ್ಲಿ ಕಾರ್ಮಿಕ ಇಲಾಖೆಯ ಕಛೇರಿ ಹಾಗೂ ಕಾರ್ಮಿಕ ಭವನ ನಿರ್ಮಾಣ ಮಾಡುವ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಗಳು, ಇಂಜನೀಯರ್ ಗಳು ಇದ್ದರು.
------------------------------------------------------------------------------------------------
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ. https://chat.whatsapp.com/LDx7u0jeklJ4M91sLRx6cu
Comments